ರಷ್ಯಾ ಮತ್ತು ಉಕ್ರೇನ್ ಯುದ್ಧ ದಲ್ಲಿ ಮಾರ್ಚ್ 1 ರಂದು ರಷ್ಯಾ ಸೇನೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟ ಹಾವೇರಿಯ ರಾಣೆಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಸ್ವಗ್ರಾಮಕ್ಕೆ ತಲುಪಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ನಾಳೆ ಮುಂಜಾನೆ 3 ಗಂಟೆ ಸಮಯಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ವ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹ ಬರಲಿದ್ದು.ಬೆಳಿಗ್ಗೆ 9 ಗಂಟೆ ವೇಳೆಗೆ ಸ್ವಗ್ರಾಮ ಚಳಗೇರಿಗೆ ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ…
Next Post
ಕರ್ನಾಟಕ ಮುಖ್ಯ ನ್ಯಾಯಮೂರ್ತಿಗೆ ಜೀವ ಬೆದರಿಕೆ…..!
Sun Mar 20 , 2022
ಇತ್ತೀಚೆಗಷ್ಟೇ ಹಿಜಾಬ್ ವಿವಾದದ ಕುರಿತು ತೀರ್ಪು ನೀಡಿದ್ದ ತ್ರಿಸದಸ್ಯ ಪೀಠದಲ್ಲಿ ಒಬ್ಬರಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಜೀವ ಬೆದರಿಕೆ ಬಂದಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಕೀಲ ಉಮಾಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿಗೆ ವ್ಯಾಟ್ಸಪ್ ನಲ್ಲಿ ವೀಡಿಯೋ ಮೂಲಕ ಬಹಿರಂಗವಾಗಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.ಬೆಳಿಗ್ಗೆ 9.45ರ ಸುಮಾರಿಗೆ ವೀಡಿಯೊ ಬಂದಿದ್ದು,ಇದು ತಮಿಳು ಭಾಷೆಯಲ್ಲಿತ್ತು.ಜೀವ ಬೆದರಿಕೆ ಒಡ್ಡಿದ ವಿಷಯ ಇದ್ದು,ಇದೇ ವೀಡಿಯೋ ಮುಖ್ಯ ನ್ಯಾಯಮೂರ್ತಿಗಳಿಗೂ […]

You May Like
-
10 months ago
ಭಾರತೀಯ ವಾಟ್ಸಾಪ್ ಖಾತೆ ಬ್ಯಾನ್!
-
11 months ago
ರೆಸ್ಟೋರೆಂಟ್ ನಲ್ಲಿ ಮಹಿಳೆ ಯೊಬ್ಬರ ಮೇಲೆ ಹಲ್ಲೆ…!
-
11 months ago
ಗಡಿದಾಟಿ ಭಾರತಕ್ಕೆ ಬಂದ ಪಾಕಿಸ್ತಾನದ ಮಗು