ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯು ಮಾರ್ಚ್ 28ರಿಂದ ಏಪ್ರಿಲ್ 11 ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯದ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿಯು ಸಹ ಉಚಿತವಾಗಿ ಪ್ರಯಾಣಿಸಬಹುದು. ಪ್ರಯಾಣದ ಸಂದರ್ಭದಲ್ಲಿ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ ಎಂದು ಕೆಎಸ್ಆರ್ಟಿಸಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Post
ಕೆಜಿಎಫ್ ಅಡ್ಡಾದಿಂದ ಹೊರಬಿತ್ತು ಮತ್ತೊಂದು ಹೊಸ ಸುದ್ದಿ…..
Sat Mar 19 , 2022
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ.ಏಪ್ರಿಲ್ 24ರಂದು ಚಿತ್ರವು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.ಈ ನಡುವೆ ನಿಧಾನವಾಗಿ ಚಿತ್ರತಂಡ ಚಿತ್ರದ ಪ್ರಮೋಷನ್ ಅನ್ನು ಪ್ರಾರಂಭಿಸಿದೆ. ಹೌದು,ಕೆಲ ದಿನಗಳ ಹಿಂದೆ ಚಿತ್ರದ ಟ್ರೈಲರ್ ಮಾರ್ಚ್ 27ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಇದೀಗ ಅದೇ ರೀತಿಯಲ್ಲಿ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.ಇದನ್ನು ಕೇಳಿದ ಅಭಿಮಾನಿಗಳು […]

You May Like
-
11 months ago
ಹಾಡ ಹಗಲೇ ಗ್ರಾಮದಲ್ಲಿ ಕಾಡಾನೆ ಸಂಚಾರ..!
-
10 months ago
ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ..
-
11 months ago
ಕೊಡಚಾದ್ರಿ ಬೆಟ್ಟಕ್ಕೂ ಕರಾವಳಿಗೂ ಬರಲಿದೆ ಕೇಬಲ್ ಕಾರ್ ಯೋಜನೆ..!
-
10 months ago
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉದ್ಘಾಟಿಸಿದ ಸುಲಭ ಶೌಚಾಲಯ ನೆಲಸಮ
-
11 months ago
ಇಂದು ಚಿಕ್ಕಬಳ್ಳಾಪುರದಲ್ಲಿ ಆರ್ ಆರ್ ಆರ್ ಪ್ರೀ ರಿಲೀಸ್ ಇವೆಂಟ್……